ನಾನು ಪಿ.ಯು.ಸಿ ಓದಿದ್ದು ಉಜಿರೆಯ SDM ಕಾಲೇಜಿನಲ್ಲಿ. ಯಲ್ಲಾಪುರದಿಂದ ಸುಮಾರು ೧೦ ಘಂಟೆಗಳ ಪ್ರಯಾಣ (KSRTC ಬಸ್ಸಿನಲ್ಲಿ ಎನ್ನುವುದು ಬೇರೆ ವಿಷಯ) ಆ ಸಮಯದಲ್ಲಿ ಬಸ್ಸಿನಲ್ಲಿ ಕುಳಿತು ಬರೆದ ಒಂದು ಚುಟುಕು.
ವಿಪರ್ಯಾಸ
" ಈ ಬಸ್ಸಿನ
ಪ್ರಯಾಣವೇ ಹೀಗೆ,
ಮುಗಿಯುವುದೇ ಇಲ್ಲ,
ಎಂದು ಗೊಣಗುತ್ತಿದ್ದವನ
ಬದುಕಿನ ಪ್ರಯಾಣವನ್ನೇ
ವಿಧಿ ಆಕ್ಸಿಡೆಂಟಿನ
ರೂಪದಲ್ಲಿ ಮುಗಿಸಬೇಕೇ ?!!"
nice one!!
ReplyDeleteoh... vidhiyaata..!
ReplyDeletehappy sankramana
chey...paapa...
ReplyDelete